ನೀಟ್ – 2026ರ ಫಲಿತಾಂಶ; ಸುಜ್ಞಾನ ಪಿಯು ಕಾಲೇಜು ಕುಂದಾಪುರದಲ್ಲೇ ಪ್ರಥಮ: ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-2026) ಫಲಿತಾಂಶದಲ್ಲಿ ಕುಂದಾಪುರದ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಅಭೂತಪೂರ್ವ ಕೀರ್ತಿ ತಂದಿದ್ದಾರೆ. ಕೇವಲ 8 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ತನ್ನ ಮೊದಲ ಪ್ರಯತ್ನದಲ್ಲೇ ಕುಂದಾಪುರ, ಬೈಂದೂರು, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕುಗಳ ಎಲ್ಲಾ ಪಿಯು ಕಾಲೇಜುಗಳಿಗಿಂತ ಅತ್ಯುತ್ತಮವಾದ ಫಲಿತಾಂಶ ಪಡೆದು ಅಗ್ರಸ್ಥಾನದಲ್ಲಿದೆ.ಈ ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಯಾದ ಸಮ್ಮೇದ ಪಾರೀಸ […]

ಅಪರೂಪದ ಕಾರ್ಯಕ್ರಮ: ಕುಂದಾಪ್ರ ಕನ್ನಡ ಹೃದಯದಲ್ಲಿ ಇದ್ದರೆ ಕುಂದಾಪ್ರ ಕನ್ನಡ ಶಾಶ್ವತ: ಕೆ.ಜಯಪ್ರಕಾಶ ಹೆಗ್ಡೆ

ಕುಂದಾಪುರ : ಕುಂದಾಪ್ರ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ತಿಳಿಸದೆ ಹೋದರೆ ಒಂದಲ್ಲ ಒಂದು ದಿನ ಕುಂದಾಪ್ರ ಕನ್ನಡ, ಸಂಸ್ಕೃತಿ, ಕಲೆ ಎಲ್ಲವೂ ನೆನಪು ಹೋಗುವ ಸಾಧ್ಯತೆ ಇದೆ ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ, ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು. ಮಂಗಳೂರು ವಿಶ್ವ ವಿದ್ಯಾನಿಲಯ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಮತ್ತು ಯಡಾಡಿ ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯಲ್ಲಿ ಕುಂದಾಪ್ರ ಕನ್ನಡ ಭಾಷಿಕ ಪ್ರದೇಶದ […]

ಮನೆಗಳಿಂದಲೇ ಆರಂಭವಾಗಲಿ ಭಾಷಾ ಪ್ರೇಮ: ಮೊಳಹಳ್ಳಿ ದಿನೇಶ್ ಹೆಗ್ಡೆ

ಜಯರತ್ನ ಚಾರಿಟೇಬಲ್ ಟ್ರಸ್ಟ್ (ರಿ.) ಅಧ್ಯಕ್ಷ ಹಾಗೂ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ ನಮ್ಮ ಹೆಮ್ಮೆಯ ತಾಯ್ನುಡಿಯಾದ ಕುಂದಾಪ್ರ ಕನ್ನಡವನ್ನು ಉಳಿಸಿ ಬೆಳೆಸಬೇಕಾದರೆ, ಮೊದಲು ನಾವು ನಮ್ಮ ಮನೆಗಳಲ್ಲಿ ಮಕ್ಕಳೊಂದಿಗೆ ಅದೇ ಭಾಷೆಯಲ್ಲಿ ಮಾತನಾಡಬೇಕು. ಇಂದಿನ ಮಕ್ಕಳು ಇಂಗ್ಲಿಷ್ ಮಾಧ್ಯಮಕ್ಕೆ ಒಗ್ಗಿಹೋಗಿ ತಾಯ್ನುಡಿಯಿಂದ ದೂರವಾಗುತ್ತಿದ್ದು, ಇದನ್ನು ತಡೆಯಲು ಮನೆಗಳಿಂದಲೇ ಭಾಷಾ ಪ್ರೇಮ ಆರಂಭವಾಗಬೇಕು ಎಂದು ಕರೆ ನೀಡಿದರು. ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಶನ್ ಟ್ರಸ್ಟ್ (ರಿ.) ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ವಹಿಸಿದ್ದರು.ಸಂಸ್ಥೆಯ ಕೋಶಾಧಿಕಾರಿ ಭರತ್ […]

ವ್ಯಕ್ತಿತ್ವದ ಗಟ್ಟಿತನಕ್ಕೆ ನೆಲ, ನುಡಿ, ಸಂಸ್ಕೃತಿಯೇ ಆಧಾರ: ಅಶ್ವಿನಿ ಗೌಡ

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪ್ರಖ್ಯಾತ ಚಿತ್ರನಟಿ ಹಾಗೂ ಕನ್ನಡ ಹೋರಾಟಗಾರ್ತಿ ಅಶ್ವಿನಿ ಗೌಡ ಮಾತನಾಡಿ ಮನುಷ್ಯ ತಾನು ಎಲ್ಲೇ ಹೋದರೂ ತನ್ನ ಹುಟ್ಟಿದ ನೆಲ, ಆಡುವ ನುಡಿ ಮತ್ತು ಹೆಮ್ಮೆಯ ಸಂಸ್ಕೃತಿಯನ್ನು ಹೃದಯದಲ್ಲಿ ಹೊತ್ತು ಸಾಗಬೇಕು. ಆಗ ಮಾತ್ರ ವ್ಯಕ್ತಿತ್ವಕ್ಕೆ ನಿಜವಾದ ಗೌರವ ಸಿಗುತ್ತದೆ ಎಂದರು.​ಬೆಂಗಳೂರಿನಲ್ಲಿ ಇಂಗ್ಲಿಷ್, ಹಿಂದಿ ಪ್ರಭಾವದಿಂದ ಕನ್ನಡದ ಪರಿಸ್ಥಿತಿ ಗಡಗಡ ನಡುಗುವಂತಾಗಿದ್ದರೆ, ಇಲ್ಲಿನ ಕುಂದಾಪ್ರ ಕನ್ನಡದ ಶೈಲಿ, ಜನರ ಆತಿಥ್ಯ ಮತ್ತು ಪರಿಸರ ಅನನ್ಯವಾದದ್ದು ಎಂದು ಕೊಂಡಾಡಿದರು.​ಜೀವನದಲ್ಲಿ ವಯಸ್ಸು ಕೇವಲ ಒಂದು ಸಂಖ್ಯೆ […]

ಸುಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿ ಮನ ಗೆದ್ದ ‘ವಾಲ್ಬೆಲ್ಲ’: ಕುಂದಾಪ್ರ ಕನ್ನಡದ ಉಳಿವಿಗಾಗಿ ಜಂಟಿ ಹೆಜ್ಜೆ: ಕುಂದಾಪ್ರ ಕನ್ನಡದ ಸೊಗಡನ್ನು ಉಳಿಸಿ ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ನಮ್ಮ ಮೇಲಿದೆ – ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ಕುಂದಾಪುರ: ನಮ್ಮ ಹೆಮ್ಮೆಯ ಹಳ್ಳಿ ಭಾಷೆಯಾದ ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ, ಬದುಕು ಮತ್ತು ಪರಂಪರೆಯ ಪ್ರತಿಬಿಂಬ. ಇಂದಿನ ಆಧುನಿಕ ಯುಗದಲ್ಲಿ ಇಂಗ್ಲಿಷ್, ಶುದ್ಧ ಕನ್ನಡ ಕಲಿಯುವುದರ ಜೊತೆಗೆ, ನಮ್ಮ ಮಣ್ಣಿನ ಭಾಷೆಯಾದ ಕುಂದಾಪ್ರ ಕನ್ನಡವನ್ನು ಮನೆಯಲ್ಲಿ ಸದಾ ಬಳಸುವ ಮೂಲಕ ಅದನ್ನು ಜೀವಂತವಾಗಿರಿಸಬೇಕು ಎಂದು ಮಾಜಿ ಸಚಿವರು ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಪೋಷಕರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾರ್ಮಿಕವಾಗಿ ನುಡಿದರು. ​ಅವರು ಯಡಾಡಿ ಮತ್ಯಾಡಿಯ ಸುಜ್ಞಾನ […]

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಶಾಲೆ, ರಾಜ್ಯಕ್ಕೆ 3ನೇ ರ‍್ಯಾಂಕ್‌,  ಟಾಪ್ 10ರ ಒಳಗೆ 6 ರ‍್ಯಾಂಕ್‌

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಶಿಕ್ಷಣ ಇಲಾಖೆ ಪ್ರಕಟಿಸಿದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ 2025 ರಲ್ಲಿ ಕುಂದಾಪುರದ ಯಡಾಡಿ-ಮತ್ಯಾಡಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ 10ರೊಳಗಿನ 6 ರ್‍ಯಾಂಕ್ಗಳನ್ನು ಪಡೆದು ಅಮೋಘ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ಪ್ರಾವ್ಯ ಪಿ. ಶೆಟ್ಟಿ 625ಕ್ಕೆ 623 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 3ನೇ ರ್‍ಯಾಂಕ್ ಪಡೆದಿದ್ದಾಳೆ. ಸಂಸ್ಥೆಯ ವಿದ್ಯಾರ್ಥಿ ಆಯುಷ್ ಯು ಶೆಟ್ಟಿ 625ಕ್ಕೆ 622 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 4ನೇ […]

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ (ರಿ.) ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ತರಬೇತಿ ಕಾರ್ಯಾಗಾರ – ಶಿಕ್ಷಕರ ಓರಿಯಂಟೇಶನ್ ಕಾರ್ಯಕ್ರಮ – 2025

ಕುಂದಾಪುರ ಮಿರರ್ ಸುದ್ದಿ… ಕುಂದಾಪುರ :ಮಕ್ಕಳನ್ನು ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಿರಿಸದೆ, ಮಕ್ಕಳು ಎಲ್ಲಾ ವಿಧದ ಜ್ಞಾನಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸಿಕೊಡಬೇಕು. ಶಿಕ್ಷಣದ ನಿಜವಾದ ಕಲ್ಪನೆಯು ಮಕ್ಕಳಲ್ಲಿ ಅಡಕವಾಗಿರುವ ಎಲ್ಲಾ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸುವುದಾಗಿದೆ. ಹೆಚ್ಚು ಹೆಚ್ಚು ಚಟುವಟಿಕೆಗಳನ್ನು ಪಠ್ಯದ ಜೊತೆಯಲ್ಲಿ ಅಳವಡಿಸಿಕೊಂಡಾಗ ಮಕ್ಕಳು ಆಸಕ್ತಿದಾಯಕ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹೆಚ್ಚು ತರಬೇತಿಗಳಲ್ಲಿ, ಕಾರ್ಯಗಾರಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಪಡೆದಾಗ ಮಕ್ಕಳು ಹೆಚ್ಚು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳ ಜ್ಞಾನವನ್ನು, ಬುದ್ಧಿ […]

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಗೆ ರಾಜ್ಯ ಮಟ್ಟದ 7 ರ್‍ಯಾಂಕ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ(ರಿ.) ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಶ್ರೀ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೇ ರ್‍ಯಾಂಕ್ ಗಳಿಸಿದ್ದಾಳೆ. ಮರು ಮೌಲ್ಯ ಮಾಪನದಲ್ಲಿ ಅಪೇಕ್ಷಾ ಎನ್. ಶೆಟ್ಟಿ ಮತ್ತು ಸುಖಿ ಎಸ್ ಶೆಟ್ಟಿ 620 ಅಂಕಗಳೊಂದಿಗೆ 6ನೇ ಸ್ಥಾನ, ಕನ್ನಿಕಾ 617 ಅಂಕ ಗಳಿಸಿ 9ನೇ ಸ್ಥಾನ ಪಡೆದಿರುತ್ತಾಳೆ.ಸಂಸ್ಥೆಯ ಪ್ರಾವ್ಯ ಪಿ.ಶೆಟ್ಟಿ 623 ಅಂಕಗಳು ಮತ್ತು ಅನುಶ್ರೀ 623 ಅಂಕಗಳೊಂದಿಗೆ […]